24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ನ್ಯಾಯತರ್ಪು ಗ್ರಾಮದ ನಾಳ ದೇವಿ ನಗರ ಶಂಕರ ಶೆಟ್ಟಿ ,ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಅ.12 ರಂದು ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು ಹಾನಿಯಾದ ಮನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅ.13 ರಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ , ಅಬ್ದುಲ್ ಲತೀಪ್ , ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ನಾಳ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya
error: Content is protected !!