25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪ್ರಶಾಂತ್ ಅವರು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಿನೇಶ್ ಶೆಟ್ಟಿ, ಧನಂಜಯ ಕುಮಾರ್, ಉಮೇಶ್, ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೀನಿಯರ್ ಕಮಿಟಿ ಚೇರ್ ಮನ್ ಆಗಿ ಅಲೋಶಿಯಸ್ ಲೋಬೋ ನೇಮಕರಾಗಿದ್ದು ಸದಸ್ಯರಾಗಿ ಶಶಿಕಿರಣ್ ಜೈನ್, ಸ್ವರ್ಣಲತಾರವರನ್ನು ವಕೀಲರ ಸಂಘದ ಪದಾಧಿಕಾರಿಗಳು ನೇಮಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಕೇಶವ ಬೆಳಾಲ್ ಭಾಗವಹಿಸಿದ್ದರು ಹಾಗೂ ಉದಯ್ ಬಿಕೆ ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!