23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ ನೇತೃತ್ವದ ತಂಡ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಮರಮಟ್ಟುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಲಾರಿಯನ್ನು ಅ.13ರಂದು ವಶಕ್ಕೆ ಪಡೆದಿದ್ದಾರೆ.


ಕೊಕ್ಕಡ ಗ್ರಾಮದ ನಿವಾಸಿ ಸಾಹುಲ್ ಹಮೀದ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕಾರ್ಯಚರಣೆಯಲ್ಲಿ ರೆಖ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ, ರೆಖ್ಯ ಗಸ್ತಿನ ಗಸ್ತು ಅರಣ್ಯ ಪಾಲಕ ನಿಂಗಪ್ಪ ಅವಾರಿ, ಶಿರಾಡಿ ಗಸ್ತಿನ ಗಸ್ತು ಅರಣ್ಯ ಪಾಲಕ ಸುನೀಲ್ ನಾಯ್ಕ ಭಾಗವಹಿಸಿದ್ದರು.

Related posts

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya
error: Content is protected !!