39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ ನೇತೃತ್ವದ ತಂಡ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಮರಮಟ್ಟುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಲಾರಿಯನ್ನು ಅ.13ರಂದು ವಶಕ್ಕೆ ಪಡೆದಿದ್ದಾರೆ.


ಕೊಕ್ಕಡ ಗ್ರಾಮದ ನಿವಾಸಿ ಸಾಹುಲ್ ಹಮೀದ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕಾರ್ಯಚರಣೆಯಲ್ಲಿ ರೆಖ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ, ರೆಖ್ಯ ಗಸ್ತಿನ ಗಸ್ತು ಅರಣ್ಯ ಪಾಲಕ ನಿಂಗಪ್ಪ ಅವಾರಿ, ಶಿರಾಡಿ ಗಸ್ತಿನ ಗಸ್ತು ಅರಣ್ಯ ಪಾಲಕ ಸುನೀಲ್ ನಾಯ್ಕ ಭಾಗವಹಿಸಿದ್ದರು.

Related posts

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya
error: Content is protected !!