July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ ನೇತೃತ್ವದ ತಂಡ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಮರಮಟ್ಟುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಲಾರಿಯನ್ನು ಅ.13ರಂದು ವಶಕ್ಕೆ ಪಡೆದಿದ್ದಾರೆ.


ಕೊಕ್ಕಡ ಗ್ರಾಮದ ನಿವಾಸಿ ಸಾಹುಲ್ ಹಮೀದ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕಾರ್ಯಚರಣೆಯಲ್ಲಿ ರೆಖ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ, ರೆಖ್ಯ ಗಸ್ತಿನ ಗಸ್ತು ಅರಣ್ಯ ಪಾಲಕ ನಿಂಗಪ್ಪ ಅವಾರಿ, ಶಿರಾಡಿ ಗಸ್ತಿನ ಗಸ್ತು ಅರಣ್ಯ ಪಾಲಕ ಸುನೀಲ್ ನಾಯ್ಕ ಭಾಗವಹಿಸಿದ್ದರು.

Related posts

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!