23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ ನೇತೃತ್ವದ ತಂಡ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಮರಮಟ್ಟುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಲಾರಿಯನ್ನು ಅ.13ರಂದು ವಶಕ್ಕೆ ಪಡೆದಿದ್ದಾರೆ.


ಕೊಕ್ಕಡ ಗ್ರಾಮದ ನಿವಾಸಿ ಸಾಹುಲ್ ಹಮೀದ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕಾರ್ಯಚರಣೆಯಲ್ಲಿ ರೆಖ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ, ರೆಖ್ಯ ಗಸ್ತಿನ ಗಸ್ತು ಅರಣ್ಯ ಪಾಲಕ ನಿಂಗಪ್ಪ ಅವಾರಿ, ಶಿರಾಡಿ ಗಸ್ತಿನ ಗಸ್ತು ಅರಣ್ಯ ಪಾಲಕ ಸುನೀಲ್ ನಾಯ್ಕ ಭಾಗವಹಿಸಿದ್ದರು.

Related posts

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya
error: Content is protected !!