July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಾಲಾಡಿ: ಇಲ್ಲಿಯ ಪಣಕಜೆ ಸೋಣಂದೂರು ಮುಂಡಾಡಿ ನಿವಾಸಿ ಅವಿವಾಹಿತ ವಸಂತ ಮೂಲ್ಯ (42ವ)ರವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ ಘಟನೆ ಅ.12 ರಂದು ನಡೆದಿದೆ.

ಇವರು ಸುಮಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮೃತರು ತಾಯಿ ನೀಲಮ್ಮ, ಸಹೋದರಿ, ನಾಲ್ವರು ಸಹೋದರನ್ನು ಅಗಲಿದ್ದಾರೆ.

Related posts

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
error: Content is protected !!