25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!