ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya
error: Content is protected !!