July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya
error: Content is protected !!