September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪ್ರಶಾಂತ್ ಅವರು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಿನೇಶ್ ಶೆಟ್ಟಿ, ಧನಂಜಯ ಕುಮಾರ್, ಉಮೇಶ್, ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೀನಿಯರ್ ಕಮಿಟಿ ಚೇರ್ ಮನ್ ಆಗಿ ಅಲೋಶಿಯಸ್ ಲೋಬೋ ನೇಮಕರಾಗಿದ್ದು ಸದಸ್ಯರಾಗಿ ಶಶಿಕಿರಣ್ ಜೈನ್, ಸ್ವರ್ಣಲತಾರವರನ್ನು ವಕೀಲರ ಸಂಘದ ಪದಾಧಿಕಾರಿಗಳು ನೇಮಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಕೇಶವ ಬೆಳಾಲ್ ಭಾಗವಹಿಸಿದ್ದರು ಹಾಗೂ ಉದಯ್ ಬಿಕೆ ಸಹಕರಿಸಿದರು.

Related posts

ಕಣಿಯೂರು ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಮತ್ತು ವಿಶೇಷ ಗ್ರಾಮಸಭೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya
error: Content is protected !!