25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ನವೀನ್ ಬಿ.ಕೆ, ಉಪಾಧ್ಯಕ್ಷರಾಗಿ ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿಯಾಗಿ ವಿನಯ ಕುಮಾರ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪ್ರಶಾಂತ್ ಅವರು ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಿನೇಶ್ ಶೆಟ್ಟಿ, ಧನಂಜಯ ಕುಮಾರ್, ಉಮೇಶ್, ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೀನಿಯರ್ ಕಮಿಟಿ ಚೇರ್ ಮನ್ ಆಗಿ ಅಲೋಶಿಯಸ್ ಲೋಬೋ ನೇಮಕರಾಗಿದ್ದು ಸದಸ್ಯರಾಗಿ ಶಶಿಕಿರಣ್ ಜೈನ್, ಸ್ವರ್ಣಲತಾರವರನ್ನು ವಕೀಲರ ಸಂಘದ ಪದಾಧಿಕಾರಿಗಳು ನೇಮಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಕೇಶವ ಬೆಳಾಲ್ ಭಾಗವಹಿಸಿದ್ದರು ಹಾಗೂ ಉದಯ್ ಬಿಕೆ ಸಹಕರಿಸಿದರು.

Related posts

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!