25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

ರೆಖ್ಯ: ಅಕ್ರಮವಾಗಿ ಲಾರಿಯೊಂದರಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ ನೇತೃತ್ವದ ತಂಡ ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕದಲ್ಲಿ ಮರಮಟ್ಟುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಲಾರಿಯನ್ನು ಅ.13ರಂದು ವಶಕ್ಕೆ ಪಡೆದಿದ್ದಾರೆ.


ಕೊಕ್ಕಡ ಗ್ರಾಮದ ನಿವಾಸಿ ಸಾಹುಲ್ ಹಮೀದ್ ಎಂಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕಾರ್ಯಚರಣೆಯಲ್ಲಿ ರೆಖ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಎಸ್. ತಡ್ಲಗಿ, ರೆಖ್ಯ ಗಸ್ತಿನ ಗಸ್ತು ಅರಣ್ಯ ಪಾಲಕ ನಿಂಗಪ್ಪ ಅವಾರಿ, ಶಿರಾಡಿ ಗಸ್ತಿನ ಗಸ್ತು ಅರಣ್ಯ ಪಾಲಕ ಸುನೀಲ್ ನಾಯ್ಕ ಭಾಗವಹಿಸಿದ್ದರು.

Related posts

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!