23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಸ್ ಸ್ಟ್ಯಾಂಡ್ ಬಳಿ ನೂತನವಾಗಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15 ರಂದು ಶುಭಾರಂಭಗೊಳ್ಳಲಿದೆ.

ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಎಂದು ರಶ್ಮಿ ನವೀನ್ ಕುಮಾರ್ ಇಂದಬೆಟ್ಟು ರವರು ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!