25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya
error: Content is protected !!