September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya
error: Content is protected !!