March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya
error: Content is protected !!