July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!