25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.
ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ,

ಈ ಸಂದರ್ಭದಲ್ಲಿ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಘಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು . ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya
error: Content is protected !!