September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಹಿಸಲಾಗಿದೆ.

Related posts

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya
error: Content is protected !!