24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!