27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya
error: Content is protected !!