July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya
error: Content is protected !!