April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.
ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ,

ಈ ಸಂದರ್ಭದಲ್ಲಿ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಘಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು . ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಸಹಕರಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya
error: Content is protected !!