25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.
ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ,

ಈ ಸಂದರ್ಭದಲ್ಲಿ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಘಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು . ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಸಹಕರಿಸಿದರು.

Related posts

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya
error: Content is protected !!