July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.
ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ,

ಈ ಸಂದರ್ಭದಲ್ಲಿ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಘಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು . ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಸಹಕರಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya
error: Content is protected !!