25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya
error: Content is protected !!