25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್ ಶ್ರೀನಿವಾಸ್ ಜಿಲ್ಲಾ ಕಾರ್ಯದರ್ಶಿ RI3191, ರೋ. ಮಮತಾ ಬಾಲಾಜಿ ಅಸಿಸ್ಟೆಂಟ್ ಗವರ್ನರ್ RI3191, ರೋ. ಡಾ||ಪದ್ಮಾಕ್ಷಿ ಲೋಕೇಶ್ ಅಧ್ಯಕ್ಷರು RI 3191 ರವರು ಅ.13 ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಹರೀಶ್ ನೆರಿಯ ರವರು ಓರ್ವ ರಂಗ ಕಲಾವಿದರಾಗಿದ್ದು ಸಮಾಜಮುಖಿಯಾಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆಯ ಕುರಿತು ಈ ಹಿಂದೆ ಸುದ್ದಿ ಉದಯ ವಿಶೇಷ ವರದಿಯ ಮೂಲಕ ಗೌರವ ನೀಡಿತ್ತು.

ಇವರು ನೆರಿಯ ನಿವಾಸಿಯಾಗಿದ್ದು ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿಯಾಗಿದ್ದಾರೆ.

Related posts

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya
error: Content is protected !!