22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್ ಶ್ರೀನಿವಾಸ್ ಜಿಲ್ಲಾ ಕಾರ್ಯದರ್ಶಿ RI3191, ರೋ. ಮಮತಾ ಬಾಲಾಜಿ ಅಸಿಸ್ಟೆಂಟ್ ಗವರ್ನರ್ RI3191, ರೋ. ಡಾ||ಪದ್ಮಾಕ್ಷಿ ಲೋಕೇಶ್ ಅಧ್ಯಕ್ಷರು RI 3191 ರವರು ಅ.13 ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಹರೀಶ್ ನೆರಿಯ ರವರು ಓರ್ವ ರಂಗ ಕಲಾವಿದರಾಗಿದ್ದು ಸಮಾಜಮುಖಿಯಾಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆಯ ಕುರಿತು ಈ ಹಿಂದೆ ಸುದ್ದಿ ಉದಯ ವಿಶೇಷ ವರದಿಯ ಮೂಲಕ ಗೌರವ ನೀಡಿತ್ತು.

ಇವರು ನೆರಿಯ ನಿವಾಸಿಯಾಗಿದ್ದು ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿಯಾಗಿದ್ದಾರೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya
error: Content is protected !!