23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್ ಶ್ರೀನಿವಾಸ್ ಜಿಲ್ಲಾ ಕಾರ್ಯದರ್ಶಿ RI3191, ರೋ. ಮಮತಾ ಬಾಲಾಜಿ ಅಸಿಸ್ಟೆಂಟ್ ಗವರ್ನರ್ RI3191, ರೋ. ಡಾ||ಪದ್ಮಾಕ್ಷಿ ಲೋಕೇಶ್ ಅಧ್ಯಕ್ಷರು RI 3191 ರವರು ಅ.13 ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಹರೀಶ್ ನೆರಿಯ ರವರು ಓರ್ವ ರಂಗ ಕಲಾವಿದರಾಗಿದ್ದು ಸಮಾಜಮುಖಿಯಾಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆಯ ಕುರಿತು ಈ ಹಿಂದೆ ಸುದ್ದಿ ಉದಯ ವಿಶೇಷ ವರದಿಯ ಮೂಲಕ ಗೌರವ ನೀಡಿತ್ತು.

ಇವರು ನೆರಿಯ ನಿವಾಸಿಯಾಗಿದ್ದು ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿಯಾಗಿದ್ದಾರೆ.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya
error: Content is protected !!