25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

ಬೆಳ್ತಂಗಡಿ: ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು R.I.D3191 ರವರು ವಿ. ಹರೀಶ್ ನೆರಿಯ ರವರ ಸಮಾಜಮುಖಿ ಸೇವೆಗಾಗಿ “EXCELLENC IN COMMUNITY SARVICE THROUGH SPECIAL PROJROCT ” ಪ್ರಶಸ್ತಿ ಯನ್ನು ರೋ. ದೀಪಕ್ ಶ್ರೀನಿವಾಸ್ ಜಿಲ್ಲಾ ಕಾರ್ಯದರ್ಶಿ RI3191, ರೋ. ಮಮತಾ ಬಾಲಾಜಿ ಅಸಿಸ್ಟೆಂಟ್ ಗವರ್ನರ್ RI3191, ರೋ. ಡಾ||ಪದ್ಮಾಕ್ಷಿ ಲೋಕೇಶ್ ಅಧ್ಯಕ್ಷರು RI 3191 ರವರು ಅ.13 ರಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಹರೀಶ್ ನೆರಿಯ ರವರು ಓರ್ವ ರಂಗ ಕಲಾವಿದರಾಗಿದ್ದು ಸಮಾಜಮುಖಿಯಾಗಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸೇವೆಯ ಕುರಿತು ಈ ಹಿಂದೆ ಸುದ್ದಿ ಉದಯ ವಿಶೇಷ ವರದಿಯ ಮೂಲಕ ಗೌರವ ನೀಡಿತ್ತು.

ಇವರು ನೆರಿಯ ನಿವಾಸಿಯಾಗಿದ್ದು ಸುದ್ದಿ ಉದಯ ವಾರಪತ್ರಿಕೆಯ ಪ್ರತಿನಿಧಿಯಾಗಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya
error: Content is protected !!