25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಸ್ ಸ್ಟ್ಯಾಂಡ್ ಬಳಿ ನೂತನವಾಗಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15 ರಂದು ಶುಭಾರಂಭಗೊಳ್ಳಲಿದೆ.

ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಎಂದು ರಶ್ಮಿ ನವೀನ್ ಕುಮಾರ್ ಇಂದಬೆಟ್ಟು ರವರು ತಿಳಿಸಿದ್ದಾರೆ.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya
error: Content is protected !!