23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

ಕಣಿಯೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಅಳವಡಿಸಿಕೊಂಡು ಯುವಕೇಸರಿ ಕಣಿಯೂರು ತಂಡದ ವತಿಯಿಂದ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಕೊರಜ್ಜಂಡದಲ್ಲಿ ತೀರಾ ಬಡತನದಲ್ಲಿ ವಾಸ ಮಾಡುತ್ತಿರುವ ದಿ| ವಾಸಪ್ಪರವರ ಪತ್ನಿ ವಿನಯ ಎಂಬವರು ಅಸೌಖ್ಯದಿಂದ ಬಳಲುತ್ತಿದ್ದು, ಇವರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರು,ಸಂಘದ ಅಧ್ಯಕ್ಷರಾದ ಪ್ರವೀಣ್ ಗೌಡ ಅಲೆಕ್ಕಿ, ಸಂಘದ ಗೌರವಾಧ್ಯಕ್ಷರು ಪದ್ಮುಂಜ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವ ಕೇಸರಿ ಕಣಿಯೂರು ಇದರ ಕಾರ್ಯದರ್ಶಿ, ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ದಿನೇಶ್ ನಾಯ್ಕ್ ಅಚ್ಚಿತರಡ್ಡ, ಅವಿನ್ ಕೊಲ್ಲೊಟ್ಟು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya
error: Content is protected !!