25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!