ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಧಮ೯ಸ್ಥಳ: ಧರ್ಮಸ್ಥಳದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಅ.13ರಂದು ಚಾಲನೆ, ನೀಡಲಾಯಿತು.
ಬಹಳ ಉತ್ಸಾಹದಿಂದ ಬಂದಂತಹ ಎಲ್ಲರೂ ಉತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ,

ಈ ಸಂದರ್ಭದಲ್ಲಿ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಶ್ರೀಧರ ಗೌಡ ಗಂಗಾಧರ ಗೌಡ, ಸುಜಾತ ಘಟಕ ಪ್ರತಿನಿಧಿ, ಸುಮಿತ್ರಾ, ಮಾಲತಿ, ಅನಿತಾ, ಮೋಹಿನಿ ಬೇಕಲ್ ಉಪಸ್ಥಿತರಿದ್ದರು . ವಲಯದ ಮೇಲ್ವಿಚಾರಕರಾದ ಪ್ರಶಾಂತ್ ಸಹಕರಿಸಿದರು.

Leave a Comment

error: Content is protected !!