23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

ಲಾಯಿಲ :ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಇದರ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.
ಇಂದು ಬೆಳಿಗ್ಗೆ ತೋರಣ ಮುಹೂರ್ತ, ತೆನೆ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ನವರಾತ್ರಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8.೦೦ಕ್ಕೆ ನಿತ್ಯ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 7.೦೦ರಿಂದ ವಿವಿಧ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತಿದಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!