ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರೀಗೆ ತೆನೆ ವಿತರಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ವಿಜಯ ಸಾಲಿಯನ್ ಪಣಕಜೆ. ರಾಮು ಪಡಂಗಡಿ. ಅಶ್ವಿನಿ ಪಣಕಜೆ. ಅಬಿವ್ರದ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಸದಸ್ಯರು ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಕುವೆಟ್ಟು.ಓಡಿಲ್ನಾಳ. ಪಡಂಗಡಿ. ಸೊಣಂದೂರು ಗ್ರಾಮಗಳ ಭಕ್ತಾದಿಗಳು ಉಪಸ್ಥಿತರಿದ್ದರು

Leave a Comment

error: Content is protected !!