26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ಚೆಲುವರಾಯಸ್ವಾಮಿ ರವರನ್ನು ಅರ್ಚಕರು ಶಾಲು ಹೊದಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ,ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೊಕ್ಕಡ ಕೃಷಿ ಪತ್ತಿನ ಸದಸ್ಯರಾದ ವಿಶ್ವನಾಥ ಕೊಲ್ಲಜೆ, ಕೃಷಿ ಪತ್ತಿನ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ,ಸುದಾ ನಾಗೇಶ್ , ಯಶೋಧರ ಚಾರ್ಮಾಡಿ, ಕೆಂ ಎಂ ನಾಗೇಶ್ ಕುಮಾರ್ ಗೌಡ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ, ಗಣೇಶ್, ಕಾಶಿ, ದಯನಿಷ್ ಗೌಡ ,ಹರಿಶ್ಚಂದ್ರ, ಅಶ್ವಿನ್ ಕಿರಣ್ ,ಆಚುತ್ತ ನಾಯ್ಕ, ಗಣೇಶ್ ಪಿಜಿನಡ್ಕ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!