April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರೀಗೆ ತೆನೆ ವಿತರಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ವಿಜಯ ಸಾಲಿಯನ್ ಪಣಕಜೆ. ರಾಮು ಪಡಂಗಡಿ. ಅಶ್ವಿನಿ ಪಣಕಜೆ. ಅಬಿವ್ರದ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಸದಸ್ಯರು ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಕುವೆಟ್ಟು.ಓಡಿಲ್ನಾಳ. ಪಡಂಗಡಿ. ಸೊಣಂದೂರು ಗ್ರಾಮಗಳ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya
error: Content is protected !!