24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಅ 15 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತರೀಗೆ ತೆನೆ ವಿತರಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಸದಸ್ಯರಾದ ವಿಜಯ ಸಾಲಿಯನ್ ಪಣಕಜೆ. ರಾಮು ಪಡಂಗಡಿ. ಅಶ್ವಿನಿ ಪಣಕಜೆ. ಅಬಿವ್ರದ್ದಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಸದಸ್ಯರು ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಓಡೀಲು. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಕುವೆಟ್ಟು.ಓಡಿಲ್ನಾಳ. ಪಡಂಗಡಿ. ಸೊಣಂದೂರು ಗ್ರಾಮಗಳ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya
error: Content is protected !!