26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

ಲಾಯಿಲ :ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯ ಲಾಯಿಲ ಇದರ ವತಿಯಿಂದ ನವರಾತ್ರಿ ಪೂಜಾ ಕಾರ್ಯಕ್ರಮವು ಅ.15 ರಿಂದ ಪ್ರಾರಂಭಗೊಂಡು ಅ.24 ರವರೆಗೆ ನಡೆಯಲಿದೆ.
ಇಂದು ಬೆಳಿಗ್ಗೆ ತೋರಣ ಮುಹೂರ್ತ, ತೆನೆ ಮುಹೂರ್ತ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

ನವರಾತ್ರಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8.೦೦ಕ್ಕೆ ನಿತ್ಯ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ 7.೦೦ರಿಂದ ವಿವಿಧ ಆಹ್ವಾನಿತ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತಿದಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya
error: Content is protected !!