23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ಚೆಲುವರಾಯಸ್ವಾಮಿ ರವರನ್ನು ಅರ್ಚಕರು ಶಾಲು ಹೊದಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ,ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೊಕ್ಕಡ ಕೃಷಿ ಪತ್ತಿನ ಸದಸ್ಯರಾದ ವಿಶ್ವನಾಥ ಕೊಲ್ಲಜೆ, ಕೃಷಿ ಪತ್ತಿನ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ,ಸುದಾ ನಾಗೇಶ್ , ಯಶೋಧರ ಚಾರ್ಮಾಡಿ, ಕೆಂ ಎಂ ನಾಗೇಶ್ ಕುಮಾರ್ ಗೌಡ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ, ಗಣೇಶ್, ಕಾಶಿ, ದಯನಿಷ್ ಗೌಡ ,ಹರಿಶ್ಚಂದ್ರ, ಅಶ್ವಿನ್ ಕಿರಣ್ ,ಆಚುತ್ತ ನಾಯ್ಕ, ಗಣೇಶ್ ಪಿಜಿನಡ್ಕ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya
error: Content is protected !!