July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ಚೆಲುವರಾಯಸ್ವಾಮಿ ರವರನ್ನು ಅರ್ಚಕರು ಶಾಲು ಹೊದಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ,ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೊಕ್ಕಡ ಕೃಷಿ ಪತ್ತಿನ ಸದಸ್ಯರಾದ ವಿಶ್ವನಾಥ ಕೊಲ್ಲಜೆ, ಕೃಷಿ ಪತ್ತಿನ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ,ಸುದಾ ನಾಗೇಶ್ , ಯಶೋಧರ ಚಾರ್ಮಾಡಿ, ಕೆಂ ಎಂ ನಾಗೇಶ್ ಕುಮಾರ್ ಗೌಡ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ, ಗಣೇಶ್, ಕಾಶಿ, ದಯನಿಷ್ ಗೌಡ ,ಹರಿಶ್ಚಂದ್ರ, ಅಶ್ವಿನ್ ಕಿರಣ್ ,ಆಚುತ್ತ ನಾಯ್ಕ, ಗಣೇಶ್ ಪಿಜಿನಡ್ಕ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!