September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ಚೆಲುವರಾಯಸ್ವಾಮಿ ರವರನ್ನು ಅರ್ಚಕರು ಶಾಲು ಹೊದಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ,ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೊಕ್ಕಡ ಕೃಷಿ ಪತ್ತಿನ ಸದಸ್ಯರಾದ ವಿಶ್ವನಾಥ ಕೊಲ್ಲಜೆ, ಕೃಷಿ ಪತ್ತಿನ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ,ಸುದಾ ನಾಗೇಶ್ , ಯಶೋಧರ ಚಾರ್ಮಾಡಿ, ಕೆಂ ಎಂ ನಾಗೇಶ್ ಕುಮಾರ್ ಗೌಡ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ, ಗಣೇಶ್, ಕಾಶಿ, ದಯನಿಷ್ ಗೌಡ ,ಹರಿಶ್ಚಂದ್ರ, ಅಶ್ವಿನ್ ಕಿರಣ್ ,ಆಚುತ್ತ ನಾಯ್ಕ, ಗಣೇಶ್ ಪಿಜಿನಡ್ಕ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya
error: Content is protected !!