25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!