July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!