23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

ಆರಂಬೋಡಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಜರಗಿದ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ ನೀಡುವ ಬಗ್ಗೆ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಮೊತ್ತವನ್ನು ಸಹಾಯಧನ ಹಾಗೂ ಕಿಟ್ ರೂಪದಲ್ಲಿ ವಿತರಿಸಲಾಯಿತು.

ರತ್ನಶೆಟ್ಟಿ ಪಡಿಲು, ಹೊನ್ನಪ್ಪ ನೀರಪಲ್ಕೆ, ಜಯ ನೀರಪಲ್ಕೆ, ಹೇಮಾವತಿ ಪೂಂಜ ಇವರಿಗೆ ಸಹಾಯಧನ ನೀಡಿದರೆ, ಅಶೋಕ್ ಕೈರೋಡಿ, ದೇಜಮ್ಮ ತಾರಿಕಟ್ಟೆ, ಜಯಂತಿ ಕುಂಟಾಲಪಲ್ಕೆ, ದೇಜಪ್ಪ ನೀರಪಲ್ಕೆ, ದಾವೂದ್ ಅಂಗರಕರಿಯ, ಇವರಿಗೆ ಕಿಟ್ ವಿತರಿಸಲಾಯಿತು. ಇನ್ನು 2ಅನಾರೋಗ್ಯದಲ್ಲಿರುವ ಮಕ್ಕಳು ಪ್ರಸ್ತುತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದರಿಂದ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅತೀ ಶೀಘ್ರದಲ್ಲಿ ಆಸ್ಪತ್ರೆಯಲ್ಲಿ ಸಹಾಯಧನ ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ತಂಡದ ಅಧ್ಯಕ್ಷರಾದ ನವೀನ್ ಕೂಡುರಸ್ತೆ, ಸುರೇಶ್ ನೀರಪಲ್ಕೆ, ಪ್ರಕಾಶ್ ಬಂಗೇರ ನೀರಪಲ್ಕೆ, ಸುರೇಶ್. ಎಚ್. ಹೊಕ್ಕಾಡಿಗೋಳಿ, ಅಭಿಷೇಕ್ ನೀರಪಲ್ಕೆ, ಶಿವರಾಮ ನೀರಪಲ್ಕೆ, ರಾಕೇಶ್ ನೀರಪಲ್ಕೆ, ಸುಕ್ಷಿತ್, ಪ್ರವೀಣ್, ಸುಶಾಂತ್,ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!