July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

ಬೆಳ್ತಂಗಡಿ: ಸ. ಉ. ಹಿ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನಡೆಯುತ್ತಿರುವ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ., ಉಡುಪಿ ಹಾಗೂ ಕೊಡಗು ಜಿಲ್ಲೆಯನ್ನೊಳಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ ನೀಡಿ ಶಿಬಿರದ ಬಗ್ಗೆ ಶಿಬಿರಾರ್ಥಿಗಳ ಅಭಿಪ್ರಾಯದ ಜೊತೆಗೆ ಅವರ ಎನ್ಎಸ್ಎಸ್ ಜೀವನದ ನಿದರ್ಶನಗಳ ಮೂಲಕ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಓಡಿಲ್ನಾಳ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ರಾಜ್ ಪ್ರಕಾಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಅರುಣ್ ಸುಮಿತ್ ಉಪಸ್ಥಿತರಿದ್ದರು.

ಎನ್ನೆಸ್ಸೆಸ್ ಘಟಕದ ವತಿಯಿಂದ ಸವಿತಾ ಎರ್ಮಾಳ್ ಅವರನ್ನು ಗೌರವಿಸಿದರು.

ಶಿಭಿರಾಧಿಕಾರಿ ಶಂಕರ್ ರಾವ್ ಸ್ವಾಗತಿಸಿ ಸಹ ಶಿಬಿರಾಧಿಕಾರಿ ಕುಮಾರಿ ಕಾಮಾಕ್ಷಿ ಧನ್ಯವಾದವಿತ್ತರು.

Related posts

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ನಾವರ ಪ್ರಗತಿಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!