September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ವತಿಯಿಂದ ಕಾರ್ಮಿಕರ ಪ್ರಥಮ ಮಹಾಸಭೆಯು ಅ.16 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಜಿಲ್ಲಾ ಬಿಎಮ್ಎಸ್ ಅಧ್ಯಕ್ಷ, ಉದಯ ಕುಮಾರ್ ತಾಲೂಕು ಬಿಎಮ್ಎಸ್ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ ಜಯರಾಮ್ ಸಾಲಿಯಾನ್, ಸಾಂತಪ್ಪ ತಾಲ್ಲೂಕು ಬಿಎಮ್ ಎಸ್ ಸಂಯೋಜಕ, ನಾಗರಾಜ್ ಬೆಳಾಲ್ ಪ್ರಧಾನ ಕಾರ್ಯದರ್ಶಿ, ಶಶಿಕುಮಾರ್ ಸುಳ್ಯ ಅಧ್ಯಕ್ಷ,ನಾಗರಾಜ್ ಪುತ್ತೂರು ಅಧ್ಯಕ್ಷ, ಹರೀಶ್ ಜೆ. ಕೆ ಹಾಗೂ ಸಂಘದ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya
error: Content is protected !!