25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಶ್ರತಿ,ಸ್ತುತಿ,ಸಂಯಮ,ಶ್ರದ್ದಾ ಅಗರಬತ್ತಿಗಳ ಲೋಕಾರ್ಪಣೆ ಹಾಗೂ ಎಸ್.ಕೆಡಿ.ಆರ್.ಡಿ.ಪಿ‌ಯ ಬಿಸಿ ಟ್ರಸ್ಟ್ ನಿಂದ ಸಿರಿ ಸಂಸ್ಥೆಗೆ ಕೊಡಲ್ಪಟ್ಟ ಸಂಚಾರಿ ಮಾರಾಟ ವಾಹನಗಳ ಹಸ್ತಾಂತರ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಗರಬತ್ತಿಗಳನ್ನು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಸಂಚಾರಿ ಮಾರಾಟ ವಾಹನಗಳ ಕೀ ಹಸ್ತಾಂತರಿಸಿದರು.ವೇದಿಕೆಯಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಚೆಯರ್ ಮೆನ್ ಅರ್ಜುನ್ ರಂಗರಾವ್, ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್,ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ‌ಎನ್ ಜನಾರ್ಧನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಸಿರಿ ಸಂಸ್ಥೆಯ ಜೀವನ್ ಕುಮಾರ್ ಶೆಟ್ಟಿ ನಿರೂಪಿಸಿದರು. ಪ್ರಸನ್ನ ಆಚಾರ್ಯ ವಂದಿಸಿದರು.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!